
खानापूर तालुक्यात नव्या आचारसंहितेत विवाह सोहळा संपन्न झाला.
खानापूर ; चन्नेवाडी ता. खानापूर येथील निवृत्त शिक्षक विठ्ठल पाटील यांचे चिरंजीव विनय व खानापूर तालुक्यातीलच अल्लेहोळ गावचे प्रगतशील शेतकरी पांडुरंग सटवाप्पा पाटील यांची कन्या मयुरी यांचा विवाह सोहळा रविवार दि. 08 जून 2025 रोजी दुपारी 12 वाजून 38 मिनिटांच्या शुभमुहूर्तावर नंदगड येथील दक्षिण विभाग सोसायटीच्या सभागृहा मध्ये हा विवाह सोहळा अगदी साध्या पद्धतीने संपन्न झाला.
अलीकडच्या काही वर्षापासून मराठा समाजातील विवाह हे वेळेच्या मुहूर्तावर लागत नाहीत, डॉल्बीचा अतिरेक करून मुहूर्तापूर्वी व नंतर दारूच्या नशेत धूर्त तरुण वर्ग, हुंड्याची देवाण घेवाण, प्रिवेंडिंग शूटिंग व कर्ज काढून बडेजाव करत लग्न करण्याची प्रथा रूढ होत चाललेली आहे. यावरून समाजातील सुज्ञ लोकांतून नाराजीचा सूर दिसून येऊ लागला, यावर सुधारणा आणण्यासाठी व आपल्या पारंपरिक,सांस्कृतिक पद्दतीने लग्न व्हावे यासाठी प्रयत्नही करूनही या सर्व गोष्टींना फाटा देण्यात येत होता, यामुळे समाजाची तसेच वधू वर पक्षाची बदनामी होत होती.
गेल्या काही दिवसांपूर्वी मध्यवर्ती महाराष्ट्र एकीकरण समिती बेळगाव तसेच महाराष्ट्रातील मराठा समाजाने घालून दिलेल्या आचारसहितेतील बहुतांशी नियम पाळून हा विवाह नातेवाईक, मित्रमंडळी व समाजातील प्रमुख व्यक्तींच्या उपस्थितीत केवळ पंधरा दिवसांच्या अवधीत हा सोहळा, वर व वधू पक्षाने पार पाडला.
ना डॉल्बीचा दणदणाट, ना नाचण्याचा धांगडधिंगा, ना प्रिवेडिंग शूटिंग, बडेजाव खर्च या सर्व गोष्टींची आचारसंहिता पाळत हा विवाहसोहळा सामोपचाराने दोन्ही कुटुंबांनी अगदी आनंदात पार पडला, या दोन्ही कुटुंबांचा व पंच म्हणून उपस्थित असलेल्या सर्वांचे सर्व स्तरातून कौतुक होत आहे.
ವಿಧಾನ ಪರಿಷತ್ತಿನ ಸಭಾಪತಿ, ಉಪಸಭಾಪ ಚುನಾವಣೆ; ಜಾರಕಿಹೊಳಿ ಸಹೋದರರು ಮತ್ತೊಮ್ಮೆ ಕಿಂಗ್ ಮೇಕರ್ ಪಾತ್ರದಲ್ಲಿ.
ಬೆಳಗಾವಿ ; ಕಾರಣ ರಾಜ್ಯದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಸರಕಾರ ನಾಲ್ವರು ನಾಮನಿರ್ದೇಶಿತರನ್ನು ಘೋಷಣೆ ಮಾಡಲಾಗಿದೆ. ಸಿದ್ದರಾಮಯ್ಯ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮುಟ್ಟು, ಎನ್ ಆರ್ ಐ ಫೋರಂ ಉಪಾಧ್ಯೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಸುರೇಶ್ ಬಾಬು, ದಲಿತ ಮುಖಂಡ ಸಾಗರ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೇಲಿನ ನಾಲ್ವರು ಪ್ರಮಾಣವಚನ ಸ್ವೀಕರಿಸಿಕೊಂಡರೆ ಪ್ರಸ್ತುತ 75 ಸದಸ್ಯ ಬಲದ ಪರಿಷತ್ ನಲ್ಲಿ ಕಾಂಗ್ರೆಸ್ಸಿನ 37ಕ್ಕೆ ಸದಸ್ಯ ಬಲವನ್ನು ಹೆಚ್ಚಿಸಿಕೊಳ್ಳಲಿದೆ. ಸಧ್ಯ ಪರಿಷತ್ ನಲ್ಲಿ ಸಭಾಪತಿ ಹುದ್ದೆಗೆ 37 ಕ್ಕೂ ಅಧಿಕರ ಸ್ಥಾನ ಪಡೆಯಬೇಕು. ಸ್ವತಂತ್ರ ಸದಸ್ಯರಾಗಿರುವ ಲಖನ್ ಜಾರಕಿಹೊಳಿ ಅವರ ಮತ ನಿರ್ಣಾಯಕವಾಗಲಿದೆ.
ಒಂದು ವೇಳೆ ಕಾಂಗ್ರೆಸ್ ಪರವಾಗಿ ಲಖನ್ ಜಾರಕಿಹೊಳಿ ಮತ ನೀಡಿದರೆ ಮುಂದೆ ಬಿಜೆಪಿ ಹಿಡಿತದಲ್ಲಿರುವ ವಿಧಾನ ಪರಿಷತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ನತ್ತ ಜಾರಲಿದೆ. ಇಲ್ಲವಾದರೆ ಲಖನ್ ಜಾರಕಿಹೊಳಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಪಕ್ಷಗಳತ್ತ ವಾಲಿದರೆ ಆಗ ಕಾಂಗ್ರೆಸ್ ಸರಕಾರ ಆಳಿತವಿದ್ದರೂ ಪರಿಷತ್ ಅಧಿಕಾರದಿಂದ ದೂರ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಲಖನ್ ಜಾರಕಿಹೊಳಿ ಅವರು ಹೆಚ್ಚು ಮಾತು ಕೇಳುವುದು ರಮೇಶ್ ಜಾರಕಿಹೊಳಿ ಅವರದು. ಒಂದು ವೇಳೆ ರಮೇಶ್ ಜಾರಕಿಹೊಳಿ ಮನಸ್ಸು ಮಾಡಿದರೆ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಪಕ್ಷದತ್ತ ಲಖನ್ ಅವರನ್ನು ಸೆಳೆದರೆ ಕಾಂಗ್ರೆಸ್ ಗೆ ಹಿನ್ನಡೆಯಾಗುತ್ತದೆ. ಇದಕ್ಕೂ ಮೀರಿ ಸತೀಶ್ ಜಾರಕಿಹೊಳಿ ಕಾಂಗ್ರೆಸಗೆ ಸಹೋದರನ ಮತ ಹಾಕಿಸಿದರೆ ಪರಿಷತ್ ನಲ್ಲಿ ಕಾಂಗ್ರೆಸ್ ಸಭಾಪತಿ ಹಾಗೂ ಉಪ ಸಭಾಪತಿ ಹುದ್ದೆ ಅಲಂಕರಿಸಲಿವೆ. ಲಖನ್ ಜಾರಕಿಹೊಳಿ ಅವರ ಮತ ನಿರ್ಣಾಯಕವಾಗಲಿದೆ.
