प्रेयसीला चाकूने भोसकून स्वतःवरही वार करून प्रियकराची आत्महत्या
खानापूर ; खानापूर तालुक्यातील बीडी गावात घडलेल्या एका दुर्दैवी घटनेने संपूर्ण गाव हादरून गेले आहे. एका वेड्या प्रियकराने आपल्या प्रेयसीची चाकूने वार करून हत्या केली आणि त्यानंतर स्वतःवरही चाकूने वार करून आत्महत्या केली.
मृत महिला रेश्मा तिरवीर (वय 29, रा. बीडी) व आरोपी प्रियकर आनंद सुतार हे दोघेही एकाच गावातील असून, गेली दोन वर्षे परस्परांवर प्रेम करत होते. हत्येच्या मागे अनैतिक संबंध कारणीभूत असल्याचे सांगितले जात आहे. रेश्माचा विवाह झाला असून तिला दोन मुले आहेत, तर आनंदलाही तीन मुले असून त्याची पत्नी सध्या गर्भवती आहे.
काही दिवसांपूर्वी रेश्माच्या पतीला या संबंधाची माहिती मिळाल्यानंतर घरात किरकोळ वाद झाले होते. याबाबत रेश्माच्या पतीने नंदगड पोलिस ठाण्यात तक्रार दाखल केली होती. पोलिसांनी आनंदला समज देऊन पुढे रेश्माच्या सहवासात न जाण्याची ताकीद देऊन सोडून दिले होते.
या घटनेचा राग मनात ठेवून गुरुवारी रात्री आनंदने भेटीच्या बहाण्याने रेश्माच्या घरी जाऊन तिला सलग नऊ वेळा चाकूने वार केले. यात ती जागीच ठार झाली. त्यानंतर त्याने त्याच चाकूने स्वतःवर वार केला. त्याला बेळगाव रुग्णालयात नेत असताना वाटेतच मृत्यू झाला.
घटनास्थळी बैलहोङ्गलचे उपविभागीय पोलिस अधिकारी (DYSP) वीरेश हिरेमठ यांनी भेट देऊन तपासाची माहिती घेतली. नंदगड पोलिस ठाण्यात याप्रकरणी गुन्हा दाखल करून पुढील तपास सुरू आहे.

ಪ್ರೇಯಸಿಗೆ ಚಾಕು ಚುಚ್ಚಿ ತಾನು ಚುಚ್ಚಿಕೊಂಡ ಪ್ರೇಮಿ
ಖಾನಾಪುರ:ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಚುಚ್ಚಿ ಕೊಲೆಮಾಡಿ ನಂತರ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದ್ದು ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
ಮೃತಳಾದ ಬೀಡಿ ಗ್ರಾಮದ ರೇಷ್ಮಾ ತಿರವಿರ(29) ಹಾಗೂ ಪಾಗಲ್ ಪ್ರೇಮಿ ಆನಂದ್ ಸುತಾರ್ ಇಬ್ಬರು ಒಂದೇ ಗ್ರಾಮದವರಾಗಿದ್ದು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಕೊಲೆಗೆ ಅನೈತಿಕ ಸಂಬಂಧವೆ ಕಾರಣವೆನ್ನಲಾಗುತ್ತಿದ್ದು ರೇಷ್ಮಾಗೆ ಮದುವೆಯಾಗಿ ಎರಡು ಮಕ್ಕಳಿದ್ದರೆ ಇತ್ತ ಪ್ರಿಯಕರ ಆನಂದಗೂ ಮೂರು ಮಕ್ಕಳಿದ್ದು ಆನಂದ್ ಪತ್ನಿ ತುಂಬು ಗರ್ಬಿಣಿಯಾಗಿದ್ದಾಳೆ.
ಕಳೆದ ಕೆಲ ದಿನಗಳ ಹಿಂದೆ ವಿಷಯ ರೇಷ್ಮಾ ಗಂಡನಿಗೆ ತಿಳಿದಿತ್ತು ಮನೆಯಲ್ಲಿ ಸಣ್ಣಪುಟ್ಟ ಗಲಾಟೆಗಳು ನಡೆದಿದ್ದು ಈ ಕುರಿತಾಗಿ ರೇಷ್ಮಾಳ ಗಂಡ ಆನಂದ್ ಮೇಲೆ ನಂದಗಡ ಠಾಣೆಗೆ ದೂರು ನೀಡಿದ್ದು ಪೊಲೀಸರು ಆನಂದನ್ನ ಠಾಣೆಗೆ ಕರೆದು ಇನ್ನುಮುಂದೆ ರೇಷ್ಮಾಳ ಸಹವಾಸಕ್ಕೆ ಹೋಗದಂತೆ ಬುದ್ದಿವಾದ ಹೇಳಿ ಕಳುಹಿಸಲಾಗಿತ್ತು.
ಇದರಿಂದ ಕೋಪಗೊಂಡಿದ್ದ ಪಾಗಲ್ ಪ್ರೇಮಿ ಆನಂದ್ ಗುರುವಾರ ರಾತ್ರಿ ಬೇಟಿಯಾಗುವ ನೆಪದಲ್ಲಿ ತಡ ರಾತ್ರಿ ರೇಷ್ಮಾಳ ಮನೆಗೆ ತೆರಳಿ ಒಂಭತ್ತು ಬಾರಿ ಚಾಕುವಿನಿಂದ ಇರಿದಿದ್ದು ಸ್ಥಳದಲ್ಲೇ ಮೃತಪಟ್ಟರೆ ಅದೇ ಚಾಕುವಿನಿಂದ ಚುಚ್ಚಿಕೊಂಡ ಪ್ರೇಮಿ ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದು ಸ್ಥಳಕ್ಕೆ ಬೈಲಹೊಂಗಲ ಡಿವೈಎಸ್ಪಿ ವಿರೇಶ ಹಿರೇಮಠ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

